Kural - 597

ಒಡಲನ್ನು ಪೂದೆ ಅಂಬುಗಳಿಂದ (ಮಳೆಗರೆದು) ಗಾಯಗೊಳಿಸಿ ಅಚೇತನಗೊಳಿಸಿದರೂ ಆನೆ ತನ್ನ ಧೈರ್ಯದ ನಿಲುವನ್ನು ತಾಳಿಕೊಂಡೇ
ಇರುತ್ತದೆ; ಅದೇ ರೀತಿ ಸಾಮರ್ಥ್ಯವುಳ್ಳವರು ಎಲ್ಲ ಕಳೆದುಕೊಂಡರೂ ಅಧೀರರಾಗುವುದಿಲ್ಲ.
Tamil Transliteration
Sidhaivitaththu Olkaar Uravor Pudhaiyampir
Pattuppaa Toondrung Kaliru.
Section | Division II: ಅರ್ಥ ಭಾಗ |
---|---|
Chapter Group | ಅಧ್ಯಾಯ: 39 - 48 |
chapter | ಸಾಮರ್ಥ್ಯವುಳ್ಳವನಾಗಿರುವುದು |