Kural - 622

ಪ್ರವಾಹದಂತೆ ಮೇರೆವರಿದು ಬರುವ ಸಂಕಟವನ್ನು, ಅರಿವುಳ್ಳವನು ತನ್ನ ಮನಸ್ಸಿನಲ್ಲಿ ನೆನೆದು, ಧೈರ್ಯವಾಗಿ ಎದುರಿಸಬಲ್ಲವನಾದರೆ,
ಆ ಸಂಕಟವು ಮಾಯವಾಗಿ ಬಿಡುವುದು.
Tamil Transliteration
Vellath Thanaiya Itumpai Arivutaiyaan
Ullaththin Ullak Ketum.
| Section | Division II: ಅರ್ಥ ಭಾಗ |
|---|---|
| Chapter Group | ಅಧ್ಯಾಯ: 39 - 48 |
| chapter | ಆಪತ್ತಿನಲ್ಲಿ ಸ್ಥೈರ್ಯ |